ಬ್ರೇಕಿಂಗ್ ನ್ಯೂಸ್
16-11-23 08:43 pm HK News Desk ಕ್ರೈಂ
ಹಾಸನ, ನ.16: ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.
ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾನೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ.
ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a man slit his girlfriend's throat and brutally murdered her at Kuntigudda in Hassan taluk. The deceased has been identified as Suchitra (20). Tejas (23) is the lover of the murder.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am