ಬ್ರೇಕಿಂಗ್ ನ್ಯೂಸ್
16-11-23 08:43 pm HK News Desk ಕ್ರೈಂ
ಹಾಸನ, ನ.16: ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.
ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾನೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ.
ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a man slit his girlfriend's throat and brutally murdered her at Kuntigudda in Hassan taluk. The deceased has been identified as Suchitra (20). Tejas (23) is the lover of the murder.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm