ಬ್ರೇಕಿಂಗ್ ನ್ಯೂಸ್
21-11-23 03:00 pm Bangalore Correspondent ಕ್ರೈಂ
ಬೆಂಗಳೂರು, ನ 21: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಹೆಸ್ರಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಪ್ಲೈ ಕೇಸ್ ದಾಖಲಿಸಿ ಜೈಲಿಗೆ ಕಳಿಸ್ತೀವಿ ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿಗಳು ಹೇಳಿದ್ದ ಅಕೌಂಟ್ ಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದಾಗ ಅನುಮಾನಗೊಂಡ ದೂರುದಾರ ಪೊಲೀಸರಿಗೆ ದೂರು ನೀಡಿದ್ದಾರೆ.
Courier fraud Bengalore man loses Rs 1.52 cr to scammers posing as Mumbai police, drugs case. A senior citizen in Bengaluru has been defrauded of Rs 1.52 crore in the widespread courier scam wherein perpetrators make phone calls claiming to be police officials who have intercepted parcels with contraband material. As part of their modus operandi, the fraudsters ask the victims to transfer large amounts of funds to be cleared of drug trafficking and money laundering charges.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am