ಬ್ರೇಕಿಂಗ್ ನ್ಯೂಸ್
21-11-23 03:00 pm Bangalore Correspondent ಕ್ರೈಂ
ಬೆಂಗಳೂರು, ನ 21: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಹೆಸ್ರಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಪ್ಲೈ ಕೇಸ್ ದಾಖಲಿಸಿ ಜೈಲಿಗೆ ಕಳಿಸ್ತೀವಿ ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿಗಳು ಹೇಳಿದ್ದ ಅಕೌಂಟ್ ಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದಾಗ ಅನುಮಾನಗೊಂಡ ದೂರುದಾರ ಪೊಲೀಸರಿಗೆ ದೂರು ನೀಡಿದ್ದಾರೆ.
Courier fraud Bengalore man loses Rs 1.52 cr to scammers posing as Mumbai police, drugs case. A senior citizen in Bengaluru has been defrauded of Rs 1.52 crore in the widespread courier scam wherein perpetrators make phone calls claiming to be police officials who have intercepted parcels with contraband material. As part of their modus operandi, the fraudsters ask the victims to transfer large amounts of funds to be cleared of drug trafficking and money laundering charges.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm