ಬ್ರೇಕಿಂಗ್ ನ್ಯೂಸ್
21-11-23 03:00 pm Bangalore Correspondent ಕ್ರೈಂ
ಬೆಂಗಳೂರು, ನ 21: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಹೆಸ್ರಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಪ್ಲೈ ಕೇಸ್ ದಾಖಲಿಸಿ ಜೈಲಿಗೆ ಕಳಿಸ್ತೀವಿ ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿಗಳು ಹೇಳಿದ್ದ ಅಕೌಂಟ್ ಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದಾಗ ಅನುಮಾನಗೊಂಡ ದೂರುದಾರ ಪೊಲೀಸರಿಗೆ ದೂರು ನೀಡಿದ್ದಾರೆ.
Courier fraud Bengalore man loses Rs 1.52 cr to scammers posing as Mumbai police, drugs case. A senior citizen in Bengaluru has been defrauded of Rs 1.52 crore in the widespread courier scam wherein perpetrators make phone calls claiming to be police officials who have intercepted parcels with contraband material. As part of their modus operandi, the fraudsters ask the victims to transfer large amounts of funds to be cleared of drug trafficking and money laundering charges.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm