ಬ್ರೇಕಿಂಗ್ ನ್ಯೂಸ್
21-11-23 03:00 pm Bangalore Correspondent ಕ್ರೈಂ
ಬೆಂಗಳೂರು, ನ 21: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಹೆಸ್ರಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಪ್ಲೈ ಕೇಸ್ ದಾಖಲಿಸಿ ಜೈಲಿಗೆ ಕಳಿಸ್ತೀವಿ ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿಗಳು ಹೇಳಿದ್ದ ಅಕೌಂಟ್ ಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದಾಗ ಅನುಮಾನಗೊಂಡ ದೂರುದಾರ ಪೊಲೀಸರಿಗೆ ದೂರು ನೀಡಿದ್ದಾರೆ.
Courier fraud Bengalore man loses Rs 1.52 cr to scammers posing as Mumbai police, drugs case. A senior citizen in Bengaluru has been defrauded of Rs 1.52 crore in the widespread courier scam wherein perpetrators make phone calls claiming to be police officials who have intercepted parcels with contraband material. As part of their modus operandi, the fraudsters ask the victims to transfer large amounts of funds to be cleared of drug trafficking and money laundering charges.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm