ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm