ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.
ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm