ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.
ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm