ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm