ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm