ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am