ಬ್ರೇಕಿಂಗ್ ನ್ಯೂಸ್
23-11-23 08:48 pm Mangalore Correspondent ಕ್ರೈಂ
ಮಂಗಳೂರು, ನ.23: ಷೇರು ವಹಿವಾಟಿನಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಮಾಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಿರಂತರ ಹಣ ಹಾಕಿಸಿಕೊಂಡು ಸುಮಾರು 21 ಲಕ್ಷ ರೂಪಾಯಿ ಮೋಸ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮೂಲತಃ ತಮಿಳುನಾಡು ಮೂಲದ ಕಣ್ಣನ್ (45) ಹಣ ಕಳಕೊಂಡವರು. ಅಕ್ಟೋಬರ್ 3ರಂದು ಇವರ ಫೇಸ್ಬುಕ್ ಖಾತೆಗೆ ಹಣ ಡಬಲ್ ಮಾಡುವ ಬಗ್ಗೆ ಲಿಂಕ್ ಬಂದಿತ್ತು. ಲಿಂಕ್ ಪ್ರೆಸ್ ಮಾಡಿದಾಗ 4 month 20* profit plan 116 group ಎಂಬ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಓಪನ್ ಆಗಿತ್ತು. ಗ್ರೂಪಿನಲ್ಲಿ ಸದಸ್ಯರಾಗಿದ್ದ ಆಲಿಯಾನೋರಾ ಎಂಬವರು STORAK ಹೆಸರಿನ ಮೊಬೈಲ್ ಎಪ್ಲಿಕೇಶನ್ ಟ್ರೆಂಡಿಂಗ್ ಖಾತೆಯನ್ನು ತೆರಯಲು ಕಣ್ಣನ್ ಅವರಿಗೆ ಸಹಾಯ ಮಾಡಿದ್ದರು.
ಅವರ ಮಾತನ್ನು ನಂಬಿದ ಕಣ್ಣನ್, ಅ.15ರಂದು 50 ಸಾವಿರ ರೂ.ವನ್ನು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿದ್ದಾರೆ. ಆನಂತರ ಡ್ಯಾಡಿ ಎಂಟರ್ ಪ್ರೈಸಸ್ ಎಂಬ ಹೆಸರಿನ ಖಾತೆಗೆ ಮೂರು ಬಾರಿ ಒಟ್ಟು 21.50 ಲಕ್ಷ ರೂಪಾಯಿ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹಣ ಹಾಕಿದ್ದರೂ, ಯಾವುದೇ ಮರು ಪಾವತಿ ಆಗದೇ ಮೋಸ ಎಸಗಿದ್ದಾರೆ. ಮೋಸದ ವಿಚಾರ ತಿಳಿಯುತ್ತಲೇ ತಡವಾಗಿ ಬಂದು ಕಣ್ಣನ್ ಅವರು ಉರ್ವಾ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore MRPL employee looses 21 lakhs over money double fraud online. A case has been registered at cyber police station. Storak mobile application fraud on whatsapp group exposed.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am