ಬ್ರೇಕಿಂಗ್ ನ್ಯೂಸ್
23-11-23 08:48 pm Mangalore Correspondent ಕ್ರೈಂ
ಮಂಗಳೂರು, ನ.23: ಷೇರು ವಹಿವಾಟಿನಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಮಾಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಿರಂತರ ಹಣ ಹಾಕಿಸಿಕೊಂಡು ಸುಮಾರು 21 ಲಕ್ಷ ರೂಪಾಯಿ ಮೋಸ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮೂಲತಃ ತಮಿಳುನಾಡು ಮೂಲದ ಕಣ್ಣನ್ (45) ಹಣ ಕಳಕೊಂಡವರು. ಅಕ್ಟೋಬರ್ 3ರಂದು ಇವರ ಫೇಸ್ಬುಕ್ ಖಾತೆಗೆ ಹಣ ಡಬಲ್ ಮಾಡುವ ಬಗ್ಗೆ ಲಿಂಕ್ ಬಂದಿತ್ತು. ಲಿಂಕ್ ಪ್ರೆಸ್ ಮಾಡಿದಾಗ 4 month 20* profit plan 116 group ಎಂಬ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಓಪನ್ ಆಗಿತ್ತು. ಗ್ರೂಪಿನಲ್ಲಿ ಸದಸ್ಯರಾಗಿದ್ದ ಆಲಿಯಾನೋರಾ ಎಂಬವರು STORAK ಹೆಸರಿನ ಮೊಬೈಲ್ ಎಪ್ಲಿಕೇಶನ್ ಟ್ರೆಂಡಿಂಗ್ ಖಾತೆಯನ್ನು ತೆರಯಲು ಕಣ್ಣನ್ ಅವರಿಗೆ ಸಹಾಯ ಮಾಡಿದ್ದರು.
ಅವರ ಮಾತನ್ನು ನಂಬಿದ ಕಣ್ಣನ್, ಅ.15ರಂದು 50 ಸಾವಿರ ರೂ.ವನ್ನು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿದ್ದಾರೆ. ಆನಂತರ ಡ್ಯಾಡಿ ಎಂಟರ್ ಪ್ರೈಸಸ್ ಎಂಬ ಹೆಸರಿನ ಖಾತೆಗೆ ಮೂರು ಬಾರಿ ಒಟ್ಟು 21.50 ಲಕ್ಷ ರೂಪಾಯಿ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹಣ ಹಾಕಿದ್ದರೂ, ಯಾವುದೇ ಮರು ಪಾವತಿ ಆಗದೇ ಮೋಸ ಎಸಗಿದ್ದಾರೆ. ಮೋಸದ ವಿಚಾರ ತಿಳಿಯುತ್ತಲೇ ತಡವಾಗಿ ಬಂದು ಕಣ್ಣನ್ ಅವರು ಉರ್ವಾ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore MRPL employee looses 21 lakhs over money double fraud online. A case has been registered at cyber police station. Storak mobile application fraud on whatsapp group exposed.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am