ಬ್ರೇಕಿಂಗ್ ನ್ಯೂಸ್
23-11-23 08:48 pm Mangalore Correspondent ಕ್ರೈಂ
ಮಂಗಳೂರು, ನ.23: ಷೇರು ವಹಿವಾಟಿನಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಮಾಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಿರಂತರ ಹಣ ಹಾಕಿಸಿಕೊಂಡು ಸುಮಾರು 21 ಲಕ್ಷ ರೂಪಾಯಿ ಮೋಸ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮೂಲತಃ ತಮಿಳುನಾಡು ಮೂಲದ ಕಣ್ಣನ್ (45) ಹಣ ಕಳಕೊಂಡವರು. ಅಕ್ಟೋಬರ್ 3ರಂದು ಇವರ ಫೇಸ್ಬುಕ್ ಖಾತೆಗೆ ಹಣ ಡಬಲ್ ಮಾಡುವ ಬಗ್ಗೆ ಲಿಂಕ್ ಬಂದಿತ್ತು. ಲಿಂಕ್ ಪ್ರೆಸ್ ಮಾಡಿದಾಗ 4 month 20* profit plan 116 group ಎಂಬ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಓಪನ್ ಆಗಿತ್ತು. ಗ್ರೂಪಿನಲ್ಲಿ ಸದಸ್ಯರಾಗಿದ್ದ ಆಲಿಯಾನೋರಾ ಎಂಬವರು STORAK ಹೆಸರಿನ ಮೊಬೈಲ್ ಎಪ್ಲಿಕೇಶನ್ ಟ್ರೆಂಡಿಂಗ್ ಖಾತೆಯನ್ನು ತೆರಯಲು ಕಣ್ಣನ್ ಅವರಿಗೆ ಸಹಾಯ ಮಾಡಿದ್ದರು.
ಅವರ ಮಾತನ್ನು ನಂಬಿದ ಕಣ್ಣನ್, ಅ.15ರಂದು 50 ಸಾವಿರ ರೂ.ವನ್ನು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿದ್ದಾರೆ. ಆನಂತರ ಡ್ಯಾಡಿ ಎಂಟರ್ ಪ್ರೈಸಸ್ ಎಂಬ ಹೆಸರಿನ ಖಾತೆಗೆ ಮೂರು ಬಾರಿ ಒಟ್ಟು 21.50 ಲಕ್ಷ ರೂಪಾಯಿ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹಣ ಹಾಕಿದ್ದರೂ, ಯಾವುದೇ ಮರು ಪಾವತಿ ಆಗದೇ ಮೋಸ ಎಸಗಿದ್ದಾರೆ. ಮೋಸದ ವಿಚಾರ ತಿಳಿಯುತ್ತಲೇ ತಡವಾಗಿ ಬಂದು ಕಣ್ಣನ್ ಅವರು ಉರ್ವಾ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore MRPL employee looses 21 lakhs over money double fraud online. A case has been registered at cyber police station. Storak mobile application fraud on whatsapp group exposed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm