ಬ್ರೇಕಿಂಗ್ ನ್ಯೂಸ್
23-11-23 08:48 pm Mangalore Correspondent ಕ್ರೈಂ
ಮಂಗಳೂರು, ನ.23: ಷೇರು ವಹಿವಾಟಿನಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಮಾಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಿರಂತರ ಹಣ ಹಾಕಿಸಿಕೊಂಡು ಸುಮಾರು 21 ಲಕ್ಷ ರೂಪಾಯಿ ಮೋಸ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮೂಲತಃ ತಮಿಳುನಾಡು ಮೂಲದ ಕಣ್ಣನ್ (45) ಹಣ ಕಳಕೊಂಡವರು. ಅಕ್ಟೋಬರ್ 3ರಂದು ಇವರ ಫೇಸ್ಬುಕ್ ಖಾತೆಗೆ ಹಣ ಡಬಲ್ ಮಾಡುವ ಬಗ್ಗೆ ಲಿಂಕ್ ಬಂದಿತ್ತು. ಲಿಂಕ್ ಪ್ರೆಸ್ ಮಾಡಿದಾಗ 4 month 20* profit plan 116 group ಎಂಬ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಓಪನ್ ಆಗಿತ್ತು. ಗ್ರೂಪಿನಲ್ಲಿ ಸದಸ್ಯರಾಗಿದ್ದ ಆಲಿಯಾನೋರಾ ಎಂಬವರು STORAK ಹೆಸರಿನ ಮೊಬೈಲ್ ಎಪ್ಲಿಕೇಶನ್ ಟ್ರೆಂಡಿಂಗ್ ಖಾತೆಯನ್ನು ತೆರಯಲು ಕಣ್ಣನ್ ಅವರಿಗೆ ಸಹಾಯ ಮಾಡಿದ್ದರು.
ಅವರ ಮಾತನ್ನು ನಂಬಿದ ಕಣ್ಣನ್, ಅ.15ರಂದು 50 ಸಾವಿರ ರೂ.ವನ್ನು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿದ್ದಾರೆ. ಆನಂತರ ಡ್ಯಾಡಿ ಎಂಟರ್ ಪ್ರೈಸಸ್ ಎಂಬ ಹೆಸರಿನ ಖಾತೆಗೆ ಮೂರು ಬಾರಿ ಒಟ್ಟು 21.50 ಲಕ್ಷ ರೂಪಾಯಿ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹಣ ಹಾಕಿದ್ದರೂ, ಯಾವುದೇ ಮರು ಪಾವತಿ ಆಗದೇ ಮೋಸ ಎಸಗಿದ್ದಾರೆ. ಮೋಸದ ವಿಚಾರ ತಿಳಿಯುತ್ತಲೇ ತಡವಾಗಿ ಬಂದು ಕಣ್ಣನ್ ಅವರು ಉರ್ವಾ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore MRPL employee looses 21 lakhs over money double fraud online. A case has been registered at cyber police station. Storak mobile application fraud on whatsapp group exposed.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm