ಬ್ರೇಕಿಂಗ್ ನ್ಯೂಸ್
23-11-23 08:48 pm Mangalore Correspondent ಕ್ರೈಂ
ಮಂಗಳೂರು, ನ.23: ಷೇರು ವಹಿವಾಟಿನಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಮಾಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಿರಂತರ ಹಣ ಹಾಕಿಸಿಕೊಂಡು ಸುಮಾರು 21 ಲಕ್ಷ ರೂಪಾಯಿ ಮೋಸ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮೂಲತಃ ತಮಿಳುನಾಡು ಮೂಲದ ಕಣ್ಣನ್ (45) ಹಣ ಕಳಕೊಂಡವರು. ಅಕ್ಟೋಬರ್ 3ರಂದು ಇವರ ಫೇಸ್ಬುಕ್ ಖಾತೆಗೆ ಹಣ ಡಬಲ್ ಮಾಡುವ ಬಗ್ಗೆ ಲಿಂಕ್ ಬಂದಿತ್ತು. ಲಿಂಕ್ ಪ್ರೆಸ್ ಮಾಡಿದಾಗ 4 month 20* profit plan 116 group ಎಂಬ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಓಪನ್ ಆಗಿತ್ತು. ಗ್ರೂಪಿನಲ್ಲಿ ಸದಸ್ಯರಾಗಿದ್ದ ಆಲಿಯಾನೋರಾ ಎಂಬವರು STORAK ಹೆಸರಿನ ಮೊಬೈಲ್ ಎಪ್ಲಿಕೇಶನ್ ಟ್ರೆಂಡಿಂಗ್ ಖಾತೆಯನ್ನು ತೆರಯಲು ಕಣ್ಣನ್ ಅವರಿಗೆ ಸಹಾಯ ಮಾಡಿದ್ದರು.
ಅವರ ಮಾತನ್ನು ನಂಬಿದ ಕಣ್ಣನ್, ಅ.15ರಂದು 50 ಸಾವಿರ ರೂ.ವನ್ನು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿದ್ದಾರೆ. ಆನಂತರ ಡ್ಯಾಡಿ ಎಂಟರ್ ಪ್ರೈಸಸ್ ಎಂಬ ಹೆಸರಿನ ಖಾತೆಗೆ ಮೂರು ಬಾರಿ ಒಟ್ಟು 21.50 ಲಕ್ಷ ರೂಪಾಯಿ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹಣ ಹಾಕಿದ್ದರೂ, ಯಾವುದೇ ಮರು ಪಾವತಿ ಆಗದೇ ಮೋಸ ಎಸಗಿದ್ದಾರೆ. ಮೋಸದ ವಿಚಾರ ತಿಳಿಯುತ್ತಲೇ ತಡವಾಗಿ ಬಂದು ಕಣ್ಣನ್ ಅವರು ಉರ್ವಾ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore MRPL employee looses 21 lakhs over money double fraud online. A case has been registered at cyber police station. Storak mobile application fraud on whatsapp group exposed.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm