ಬ್ರೇಕಿಂಗ್ ನ್ಯೂಸ್
25-11-23 06:18 pm Mangalore Correspondent ಕ್ರೈಂ
ಮಂಗಳೂರು, ನ.25: ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಬೆಲೆಯ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದು 1.62 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿತರನ್ನು ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲನಿ ನಿವಾಸಿ, ಹಾಲಿ ವಾಸ ವಿಟ್ಲ ಮಂಗಿಲಪದವು ನಿವಾಸಿ ಪ್ಯಾರೇಜಾನ್ @ ಸೇಟು(37), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು (28), ನಾಗಪಟ್ಟಿನಂ ಜಿಲ್ಲೆ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್ (22) ಎಂದು ಗುರುತಿಸಲಾಗಿದೆ.
ನ.25 ರಂದು ಮಂಗಳೂರು ನಗರದ ಪಂಪ್ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಫ್ಟ್ ಕಾರಿನಲ್ಲಿ ಅಂಬರ್ ಗ್ರೀಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್, 1,57,50,000/-) REDMI ಕಂಪನಿಯ ಮೊಬೈಲ್ ಫೋನ್ -1 (10,000/-) ಕೆಎ-25-MG-0625 ನೇ ಸಿಲ್ವರ್ ಬಣ್ಣದ ಸ್ವಿಫ್ಟ್ (5,00,000/-) MOTOROLA ಕಂಪನಿಯ ಮೊಬೈಲ್ ಫೋನ್ -1 (10,000/-), REDMI ಕಂಪನಿಯ ಮೊಬೈಲ್ ಫೋನ್ -1 (10,000/-) ವಶಪಡಿಸಿಕೊಂಡಿದ್ದಾರೆ.
ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಸಿಬ್ಬಂದಿ ಮಾಡಿದ್ದರು. ನ.19ರಂದು 7.73 ಕೋಟಿ ಮೌಲ್ಯದ ಅಂಬರ್ ಗ್ರೀಸನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.
Also Read: ಮಂಗಳೂರು ಸಿಸಿಬಿ ಮೇಜರ್ ಕಾರ್ಯಾಚರಣೆ ; ಎಂಟು ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಇಬ್ಬರ ಬಂಧನ
After 7 crore worh Ambergris seized by Mangalore CCB Police, another 1.5 crore Ambergris seized at Pumpwell in which three have been arretsed. 7 crore worh Ambergris seized by Mangalore CCB Police, two arrested while trying to sell at Kuntikan junction. Upon valid information received by CCB police, the raid was conducted under the orders of Mangalore Police Commissioner Anupam Agarwal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm