ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm