ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm