ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm