ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.
ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm