ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am