ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.
ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm