ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm