ಬ್ರೇಕಿಂಗ್ ನ್ಯೂಸ್
27-11-23 03:56 pm Mangalore Correspondent ಕ್ರೈಂ
ಬೆಳ್ತಂಗಡಿ, ನ.27: ಪತಿಯ ಸ್ನೇಹಿತನೇ ಮಹಿಳೆಯೊಬ್ಬರ ಮೊಬೈಲ್ ಕದ್ದು ಅದರಲ್ಲಿದ್ದ ಯುಪಿಐ ಆ್ಯಪ್ ಮೂಲಕ ಬ್ಯಾಂಕ್ ಖಾತೆಯಿಂದ 61 ಸಾವಿರ ರೂ. ನಗದು ವರ್ಗಾವಣೆ ಮಾಡಿದ್ದು, ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುವೆಟ್ಟು ಗ್ರಾಮದ ನಿವಾಸಿ ಅಭಿದಾ ಬಾನು ಎಂಬವರು ದೂರು ನೀಡಿದ್ದು, ಆಕೆಯ ಪತಿಯ ಸ್ನೇಹಿತ ಸಿದ್ದೀಕ್ ಮೊಬೈಲ್ ಕದ್ದು ನಗದು ವರ್ಗಾವಣೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಮಹಿಳೆ ಮನೆಯಲ್ಲಿ ಇಲ್ಲದ ವೇಳೆ ಆರೋಪಿ ಮನೆಗೆ ಬಂದು ಮೊಬೈಲ್ ಕದ್ದು, ಬ್ಯಾಂಕ್ ಖಾತೆಯಲ್ಲಿದ್ದ 64 ಸಾವಿರ ರೂ. ಪೈಕಿ 61 ಸಾವಿರ ರೂ.ಗಳನ್ನು ಬೇರೆ ಖಾತೆಗೆ ವರ್ಗಾವಣೆ ಮಾಡಿದ್ದಾನೆ.
ಆರೋಪಿ ಸಿದ್ದೀಕ್ ಪತಿಯ ಸ್ನೇಹಿತನಾಗಿದ್ದು ಇವರ ಕುಟುಂಬದ ಜತೆ ಆತ್ಮೀಯನಾಗಿದ್ದ. ಹಾಗಾಗಿ ಫೋನ್ ಪೇ ಪಾಸ್ವರ್ಡ್ ತಿಳಿದುಕೊಂಡಿದ್ದ. ಮನೆಯಲ್ಲಿದ್ದಾಗ ಮೊಬೈಲ್ ಪಡೆದು ಹಣ ವರ್ಗಾಯಿಸಿದ್ದು ಆನಂತರ ಹಣ, ಮೊಬೈಲ್ ಹಿಂದಿರುಗಿಸುತ್ತಾನೆ ಎಂದು ಮಹಿಳೆ ಸುಮ್ಮನಿದ್ದರು. ಹಲವು ಸಮಯ ಕಳೆದರೂ ಹಣ ಹಿಂದಿರುಗಿಸದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
Woman looses 64 thousnad over UPI at Belthangady in Mangalore.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 01:55 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am