ಬ್ರೇಕಿಂಗ್ ನ್ಯೂಸ್
27-11-23 03:56 pm Mangalore Correspondent ಕ್ರೈಂ
ಬೆಳ್ತಂಗಡಿ, ನ.27: ಪತಿಯ ಸ್ನೇಹಿತನೇ ಮಹಿಳೆಯೊಬ್ಬರ ಮೊಬೈಲ್ ಕದ್ದು ಅದರಲ್ಲಿದ್ದ ಯುಪಿಐ ಆ್ಯಪ್ ಮೂಲಕ ಬ್ಯಾಂಕ್ ಖಾತೆಯಿಂದ 61 ಸಾವಿರ ರೂ. ನಗದು ವರ್ಗಾವಣೆ ಮಾಡಿದ್ದು, ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುವೆಟ್ಟು ಗ್ರಾಮದ ನಿವಾಸಿ ಅಭಿದಾ ಬಾನು ಎಂಬವರು ದೂರು ನೀಡಿದ್ದು, ಆಕೆಯ ಪತಿಯ ಸ್ನೇಹಿತ ಸಿದ್ದೀಕ್ ಮೊಬೈಲ್ ಕದ್ದು ನಗದು ವರ್ಗಾವಣೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಮಹಿಳೆ ಮನೆಯಲ್ಲಿ ಇಲ್ಲದ ವೇಳೆ ಆರೋಪಿ ಮನೆಗೆ ಬಂದು ಮೊಬೈಲ್ ಕದ್ದು, ಬ್ಯಾಂಕ್ ಖಾತೆಯಲ್ಲಿದ್ದ 64 ಸಾವಿರ ರೂ. ಪೈಕಿ 61 ಸಾವಿರ ರೂ.ಗಳನ್ನು ಬೇರೆ ಖಾತೆಗೆ ವರ್ಗಾವಣೆ ಮಾಡಿದ್ದಾನೆ.
ಆರೋಪಿ ಸಿದ್ದೀಕ್ ಪತಿಯ ಸ್ನೇಹಿತನಾಗಿದ್ದು ಇವರ ಕುಟುಂಬದ ಜತೆ ಆತ್ಮೀಯನಾಗಿದ್ದ. ಹಾಗಾಗಿ ಫೋನ್ ಪೇ ಪಾಸ್ವರ್ಡ್ ತಿಳಿದುಕೊಂಡಿದ್ದ. ಮನೆಯಲ್ಲಿದ್ದಾಗ ಮೊಬೈಲ್ ಪಡೆದು ಹಣ ವರ್ಗಾಯಿಸಿದ್ದು ಆನಂತರ ಹಣ, ಮೊಬೈಲ್ ಹಿಂದಿರುಗಿಸುತ್ತಾನೆ ಎಂದು ಮಹಿಳೆ ಸುಮ್ಮನಿದ್ದರು. ಹಲವು ಸಮಯ ಕಳೆದರೂ ಹಣ ಹಿಂದಿರುಗಿಸದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
Woman looses 64 thousnad over UPI at Belthangady in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm