ಬ್ರೇಕಿಂಗ್ ನ್ಯೂಸ್
28-11-23 10:13 am Mangalore Correspondent ಕ್ರೈಂ
ಮಂಗಳೂರು, ನ 28: ಯುವತಿ ಮತ್ತು ಯುವಕ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ತಡೆದು ನೈತಿಕ ಪೊಲೀಸ್ಗಿರಿ ನಡೆಸಿರುವ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ.
ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಬಂಧಿತರು.
ಪಾಂಡೇಶ್ವರ ಬಳಿಯ ನಿವಾಸಿಯಾದ ಯುವಕ ಮತ್ತು ಯುವತಿ ಮುಳಿಹಿತ್ಲುವಿನಲ್ಲಿರುವ ಎಂ.ಎಸ್. ಸ್ಪೋರ್ಟ್ಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ಇವರು ಮೊಬೈಲ್ ರಿಪೇರಿ ಮಾಡಿಸಿಕೊಂಡು ಬೈಕ್ನಲ್ಲಿ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಬೈಕ್ನಲ್ಲಿ ಬೆನ್ನಟ್ಟಿದ್ದಾರೆ. ಮೋರ್ಗನ್ಸ್ ಗೇಟ್ ಸಮೀಪದ ಮಂಕಿ ಸ್ಟಾಂಡ್ ಬಳಿ ಬೈಕ್ ಅಡ್ಡ ಹಾಕಿ ಯುವತ-ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಮತ್ತೊಂದು ಕೋಮಿನ ಯುವಕರು ಜಮಾಯಿಸಿದರು. ಆಗ ಗುಂಪಿನ ನಡುವೆ ಮಾತಿನ ಚಕಮಕಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two arrested by Mangalore Police for Moral Policing at Morgans gate. The arrested have been identified as Akshay Rao and Shibin.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm