ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm