ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm