ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am