ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm