ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 01:55 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am