ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm