ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm