ಬ್ರೇಕಿಂಗ್ ನ್ಯೂಸ್
16-11-20 05:27 pm Bangalore Correspondent ಕ್ರೈಂ
ಬೆಂಗಳೂರು, ನ.16: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಗುಂಡಿಟ್ಟು ಕೊಲೆ ಮಾಡಿದ ಪತಿಯು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ.
ಬಸವೇಶ್ವರ ನಗರದ ಸುಮಿತ್ರಾ ಕೊಲೆಯಾದ ಮಹಿಳೆ. ಅವರ ಪತಿ ಕಾಳಪ್ಪ ಆತ್ಮಹತ್ಯೆ ಯತ್ನಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ದಂಪತಿಗಳ ಮಧ್ಯೆ ಜಗಳ ನಡೆದಿತ್ತು. ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಕಾಳಪ್ಪ ಮನೆಯಲ್ಲಿದ್ದ ಸಿಂಗಲ್ ಬ್ಯಾರಲ್ ಗನ್ನಿಂದ ಹೆಂಡತಿಯನ್ನು ಗುಂಡಿಟ್ಟು ಕೊಂದಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುಂಡಿನ ಸದ್ದ ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕುಸಿದು ಬಿದ್ದಿದ್ದ ಕಾಳಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಳಪ್ಪನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Bengaluru man shoots wife, tries to hang himself. Prima facie investigation revealed that Kalappa used to quarrel with his wife regularly even over minor issues.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm