ಬ್ರೇಕಿಂಗ್ ನ್ಯೂಸ್
05-12-23 02:16 pm Mangalore Correspondent ಕ್ರೈಂ
ಉಳ್ಳಾಲ, ಡಿ.5 : ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆಂಟಿ ಡ್ರಗ್ ತಂಡವು ಭರ್ಜರಿ ಕಾರ್ಯಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದೆ.
ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಬ್ಬರು ಬಿಳಿ ಸ್ವಿಫ್ಟ್ ಕಾರಿನಲ್ಲಿ ನಿಷೇಧಿತ 132 ಗ್ರಾಮ್ ಎಮ್ ಡಿಎಮ್ ಮತ್ತು 250 ಗ್ರಾಮ್ ಎಲ್ ಎಸ್ಡಿ ಸ್ಟ್ಯಾಂಪ್ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ನಿರ್ದೇಶನದಂತೆ ಉಳ್ಳಾಲ ಠಾಣಾ ವ್ಯಾಪ್ತಿಯ ಸಂತೋಷ್ ನಗರ ಎಂಬಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಲ್ಲಿದ್ದ 3,70,050 ರೂಪಾಯಿ ನಗದು, ಸ್ವಿಫ್ಟ್ ಕಾರು, ಮಾದಕ ವಸ್ತುಗಳು ಮತ್ತು ಮಾರಕಾಯುಧಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಪಿಎಸ್ ಐಗಳಾದ ಪುನೀತ್ ಗಾಂವ್ ಕರ್, ಸಂತೋಷ್ ಕುಮಾರ್ ಡಿ, ಸಿಬ್ಬಂದಿಗಳಾದ ಸಾಜು ನಾಯರ್,ಮಹೇಶ್, ಶಿವಕುಮಾರ್ ಇದ್ದರು.
Mangalore Anti drug operation, two held for drug supply by Ullal Police.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm