ಬ್ರೇಕಿಂಗ್ ನ್ಯೂಸ್
17-11-20 12:24 pm Headline Karnataka News Network ಕ್ರೈಂ
ಕಾನ್ಪುರ, ನವೆಂಬರ್ 17: ಆರು ವರ್ಷದ ಬಾಲೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಶ್ವಾಸಕೋಶವನ್ನು ಕಿತ್ತು ತೆಗೆದಿದ್ದಾರೆ.
ಉತ್ತರ ಪ್ರದೇಶದ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲ ಸಾಮೂಹಿಕ ಅತ್ಯಾಚಾರ ನಡೆಸಿ , ಶ್ವಾಸಕೋಶವನ್ನು ಕಿತ್ತು ತೆಗೆದು ಕೊಲೆ ಮಾಡಿದ್ದರು.
ವಾಮಾಚಾರ ನಡೆಸಿ ಆಕೆಯನ್ನು ಹತ್ಯೆ ಮಾಡಲಾಗಿತ್ತು , ದೀಪಾವಳಿ ದಿನ ಬಾಲಕಿ ನಾಪತ್ತೆಯಾಗಿದ್ದಳು. ಭಾನುವಾರ ಆರೋಪಿಗಳಾದ ಅಂಕುಲ್ ಕುರಿಲ್, ಬೀರನ್ನನ್ನು ಬಂಧಿಸಲಾಗಿದೆ.
ವಾಮಾಚಾರ ಮಾಡಿದ ಪರಶುರಾಮ್ ಹಾಗೂ ಇದೆಲ್ಲಾ ಘಟನೆ ತಿಳಿದಿದ್ದೂ ಹೇಳದ ಪತ್ನಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಪರಶುರಾಮ ಮೊದಲು ಪೊಲೀಸರನ್ನು ದಾರಿತಪ್ಪಿಸಲು ಮುಂದಾಗಿದ್ದ, ಬಳಿಕ ಪೊಲೀಸರ ತನಿಖೆ ವೇಳೆ ಸತ್ಯವನ್ನು ಒಪ್ಪಿಕೊಂಡಿದ್ದಾನೆ.
ಬಾಲಕಿಯನ್ನು ಕೊಂದು ಆಕೆಯ ಶ್ವಾಸಕೋಶವನ್ನು ಹೊರಗೆ ತೆಗೆಯುವುದರಿಂದ ಪರಶುರಾಮನ ಪತ್ನಿಗೆ ಮಕ್ಕಳಾಗುತ್ತದೆ ಎಂದು ಯಾರೋ ಹೇಳಿದ್ದ ಸುಳ್ಳನ್ನು ಸತ್ಯವೆಂದು ನಂಬಿ ಈ ರೀತಿ ಮಾಡಿದ್ದರು. ಅಂಕುಲ್ ಹಾಗೂ ಬೀರನ್ ಅವರ ಬಳಿ ಬಾಲಕಿಯನ್ನು ಅಪಹರಿಸುವಂತೆ ಪರಶುರಾಮ್ ಹೇಳಿದ್ದ, ಆದರೆ ಅಂಕುಲ್ ಮತ್ತು ಬೀರನ್ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಆಕೆಯನ್ನು ಅಪಹರಿಸಿ ಕರೆ ತರುವ ಮುನ್ನ ಆಕೆಯ ಮೇಲೆ ಅತ್ಯಾಚಾರವೆಗಿದ್ದರು.
ಬಾಲಕಿ ಪಟಾಕಿ ತರಲೆಂದು ಅಂಗಡಿಗೆ ಹೊರಟಾಗ ಇವರಿಬ್ಬರು ಆಕೆಯನ್ನು ಅಪಹಿಸಿದ್ದರು. ಬಾಲಕಿ ಕಾಣೆಯಾದ ಬಳಿಕ ಮನೆಯ ಹತ್ತಿರದ ಎಲ್ಲಾ ಪ್ರದೇಶಗಳಲ್ಲಿ ಆಕೆಯನ್ನು ಹುಡುಕಿದ್ದಾರೆ. ಆದರೆ ಭಾನುವಾರ ಸಂಜೆ ಕಾಡಿನಲ್ಲಿ ದೇಹ ಪತ್ತೆಯಾಗಿದೆ. ಮರದ ಬಳಿ ಆಕೆಯ ಬಟ್ಟೆ, ಚಪ್ಪಲಿಗಳು ದೊರೆತಿದ್ದವು.
A six-year-old girl, who was found dead in a forested area in this Uttar Pradesh district on Sunday, was gang-raped, killed and her lungs were then taken out of the corpse by the killers, police said on Monday. The lungs were removed to perform black magic, believing that it will help a woman give birth to a child, they said.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am