ಬ್ರೇಕಿಂಗ್ ನ್ಯೂಸ್
08-12-23 10:29 pm Mangalore Correspondent ಕ್ರೈಂ
ಮಂಗಳೂರು, ಡಿ 08: ನಗರದ ಕದ್ರಿ ಪಾರ್ಕ್ನಲ್ಲಿ ಎಂಡಿಎಂಎ ಡ್ರಗ್ಸ್ನ್ನು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರ ಪಾವೂರು ಗ್ರಾಮ ಮಚ್ಚಂಪಾಡಿಯ ನವಾಜ್(40) ಮತ್ತು ಫರಂಗಿಪೇಟೆ ಜುಮಾದಿಗುಡ್ಡೆ ಮನೆಯ ಅಜರುದ್ದೀನ್ ಆಲಿಯಾಸ್ ಅಜರ್(38) ಬಂಧಿತ ಆರೋಪಿಗಳು.
ಆರೋಪಿಗಳಿಂದ 120 ಗ್ರಾಂ ತೂಕದ 6 ಲ.ರೂ. ಮೌಲ್ಯದ ಎಂಡಿಎಂಎ, 3 ಮೊಬೈಲ್ ಪೋನ್ಗಳು, ಡಿಜಿಟಲ್ ತೂಕ ಮಾಪನ, ಸುಝುಕ್ ಆಕ್ಸಿಸ್ ಸೇರಿದಂತೆ 6,83,120 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಲಾಗಿತ್ತು.
ಆರೋಪಿಗಳ ಪೈಕಿ ನವಾಜ್ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಅಜರುದ್ದೀನ್ ವಿರುದ್ದ ಈ ಹಿಂದೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ 2 ಕಳ್ಳತನ ಪ್ರಕರಣಗಳು ದಾಖಲಾಗಿವೆ.
Mangalore Two arrested for selling MDMA drugs near kadri Park by CCB police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm