ಬ್ರೇಕಿಂಗ್ ನ್ಯೂಸ್
09-12-23 03:50 pm Bengaluru correspondent ಕ್ರೈಂ
ನವದೆಹಲಿ, ಡಿ 09: ಐಸಿಸ್ ಭಯೋತ್ಪಾದನೆ ಮಾಡ್ಯೂಲ್ ಪ್ರಕರಣದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಎನ್ಐಎ ಭಯೋತ್ಪಾದನಾ ವಿರೋಧಿ ದಾಳಿ ನಡೆಸಿದೆ.
ಶನಿವಾರ ಬೆಳ್ಳಂಬೆಳಗ್ಗೆ ರಾಜಧಾನಿ ಬೆಂಗಳೂರಿನ ಪ್ರೇಜರ್ ಟೌನ್ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ ಎನ್ಐಎ ಪರಿಶೀಲನೆ ಕೈಗೊಂಡಿದೆ. ಐಸಿಸ್ ಉಗ್ರರ ಜೊತೆ ಸಂಪರ್ಕದಲ್ಲಿರುವ ಹಾಗೂ ವಾಸವಾಗಿರುವ ಶಂಕೆ ಹಿನ್ನೆಲೆ ಈ ದಾಳಿ ನಡೆದಿದೆ.
ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಕಡೆ ಶೋಧ ನಡೆದಿದೆ. ಪುಣೆಯಲ್ಲಿ ಎರಡು ಮತ್ತು ಮೀರಾ ಭಯಂದರ್ನಲ್ಲಿ ಒಂದು ಕಡೆ ದಾಳಿ ನಡೆದಿದೆ.
ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
A total of 13 people were arrested in the ISIS terror conspiracy case from Maharashtra's Pune on Saturday, December 9, 2023, following searches by the National Investigation Agency (NIA) at 44 locations in Karnataka and Maharashtra. The anti-terror agency sleuths raided these locations in close coordination with the police forces of Maharashtra and Karnataka, sources said.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm