ಬ್ರೇಕಿಂಗ್ ನ್ಯೂಸ್
09-12-23 10:33 pm Mangaluru correspondent ಕ್ರೈಂ
ಮಂಗಳೂರು, ಡಿ.9: ಬಂಟ್ವಾಳ ತಾಲೂಕು ಕಡೇಶ್ವಾಲ್ಯ ಗ್ರಾಮದ ಅಮೈ ಎಂಬಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್ ಮಾಡಿಕೊಂಡು ಬಂದ ಟ್ಯಾಂಕರ್ಗಳಿಂದ, ಅಕ್ರಮವಾಗಿ ಬೇರೆ ಟ್ಯಾಂಕರ್ಗಳಿಗೆ ಡಾಮರು ವರ್ಗಾಯಿಸುತ್ತಿದ್ದಾಗ, ಪೊಲೀಸರು ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದು, ವಿಚಾರಿಸಿದಾಗ ಉಡುಪಿಯ ವಿಜಯಕುಮಾರ್ ಶೆಟ್ಟಿ ಅಕ್ರಮ ಜಾಲದ ರೂವಾರಿ ಎನ್ನುವುದು ತಿಳಿದುಬಂದಿತ್ತು. ಆತನ ಸೂಚನೆಯಂತೆ, ಬಂಟ್ವಾಳ ಕಡೇಶ್ವಾಲ್ಯ ಗ್ರಾಮದ ಸುಧಾಕರ ಶೆಟ್ಟಿ@ಸುಧಾಕರ ಕೊಟ್ಟಾರಿ ಎಂಬವರೊಂದಿಗೆ ಸೇರಿ ಈ ಕೃತ್ಯವನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿರುತ್ತದೆ.


ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ AP03X6149, KL43C3968, KA19AC4077, KA19AC8686, KA19AA7342, KA19AD6595 ನೋಂದಣಿ ಸಂಖ್ಯೆಯ ಟ್ಯಾಂಕರ್ ಲಾರಿಗಳನ್ನು, ಡಾಮಾರ್ ಕಳ್ಳತನ ಮಾಡಲು ಉಪಯೋಗಿಸಿದ ವಸ್ತುಗಳನ್ನು ವಶಪಡಿಸಿದ್ದಾರೆ. ತೂಕ ಮಾಪನ -1, ಡಾಮಾರ್ ಬಿಸಿ ಮಾಡಲು ಉಪಯೋಗಿಸಿದ ಗ್ಯಾಸ್ ಸಿಲಿಂಡರ್ -1, ಡಾಮಾರ್ ತುಂಬಿಸಲು ಬಳಸಿರುವ ಕಬ್ಬಿಣದ ಟ್ಯಾಂಕ್ -1, ಆರೋಪಿಗಳ ವಶದಲ್ಲಿದ್ದ 9 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯ ಕುಮಾರ್ ಶೆಟ್ಟಿ, ಸುಧಾಕರ ಶೆಟ್ಟಿ @ಸುಧಾಕರ, ಮಹಮ್ಮದ್ ಇಮ್ರಾನ್, ಅಶ್ರಪ್ ಎಂ., ವೀರೇಂದ್ರ ಎಸ್.ಆರ್, ಮಾದಸ್ವಾಮಿ, ಪ್ರಭಾಕರನ್, ನವೀನ್ ಕುಮಾರ್, ಮಹಮ್ಮದ್ ನಿಸಾರ್, ಮಹಮ್ಮದ್ ಸಿಹಾಬುದ್ದೀನ್ ಎಂಬವರು ಬಂಧಿತರು.
ಇವರ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 122/2023 ಕಲಂ : 379, 417, 420, 285 ಭಾ.ದ.ಸಂ ಮತ್ತು ಕಲಂ: 23 ಪೆಟ್ರೋಲಿಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Ten people were arrested for transferring tar from tankers brought by a private factory. The illicit transfer of tar was taking place at Amai village in Kadleshwalya in the night on Friday December 8. The tar was being transferred from tankers brought by the private company.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am