ಬ್ರೇಕಿಂಗ್ ನ್ಯೂಸ್
12-12-23 04:27 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 12: ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆಯನ್ನು ಶ್ವೇತಾ(31) ಎಂದು ಗುರುತಿಸಲಾಗಿದೆ. ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್ ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ.
ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Woman found dead in suspicious way, murder by husband suspected in Chikmagaluru. The deceased has been identified as Shwetha.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm