ಬ್ರೇಕಿಂಗ್ ನ್ಯೂಸ್
12-12-23 04:27 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 12: ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆಯನ್ನು ಶ್ವೇತಾ(31) ಎಂದು ಗುರುತಿಸಲಾಗಿದೆ. ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್ ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ.
ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Woman found dead in suspicious way, murder by husband suspected in Chikmagaluru. The deceased has been identified as Shwetha.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm