ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm