ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm