ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm