ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am