ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm