ಬ್ರೇಕಿಂಗ್ ನ್ಯೂಸ್
13-12-23 01:00 pm HK News Desk ಕ್ರೈಂ
ಮಂಡ್ಯ, ಡಿ 13: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಮಳವಳ್ಳಿಯ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಧುಶ್ರೀ (32) ಹತ್ಯೆಗೀಡಾದ ಮಹಿಳೆ. ಆಕೆಯ ಪತಿ ಮಹದೇವ್ (38) ಕೊಲೆಗೈದ ಆರೋಪಿಯಾಗಿದ್ದಾನೆ. 10 ವರ್ಷಗಳ ಹಿಂದೆ ಮಧುಶ್ರೀ ಹಾಗೂ ಮಹದೇವ್ ಮದುವೆಯಾಗಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಮಂಗಳವಾರ ರಾತ್ರಿ ಸಹ ಇಬ್ಬರು ಜಗಳವಾಡಿಕೊಂಡಿದ್ದು, ಈ ವೇಳೆ ಕಟ್ಟಿಗೆ ಹಾಗೂ ಕಬ್ಬಿಣದ ರಾಡ್ನಿಂದ ಮಹಾದೇವ್ ಮಹಿಳೆಯ ತಲೆಯ ಮೇಲೆ ಹಲ್ಲೆಗೈದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಆರೋಪಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿಗೆ 6 ಹಾಗೂ 8 ವರ್ಷದ ಇಬ್ಬರೂ ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ
ಕೊಲೆಯ ಬಳಿಕ ಮಹದೇವ್ ಕಿರುಗಾವಲು ಪೊಲೀಸ್ ಠಾಣೆಗೆ ತೆರಳಿ ಪತ್ನಿಯನ್ನು ಕೊಲೆಗೈದಿದ್ದಾಗಿ ತಿಳಿಸಿ ಶರಣಾಗಿದ್ದಾನೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
Mandya Husband kills wife using rod over family dispute. The deceased has been identified as Madhushree.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am