ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm